Advertisement
ಸುದ್ದಿಗಳು

ಅಧಿಕಾರಿಗಳ ಗೈರು : ಪಂಜದಲ್ಲಿ ಗ್ರಾಮ ಸಭೆ ಮುಂದೂಡಿಕೆ

Share

ಪಂಜ: ವಿವಿಧ ಇಲಾಖೆಗಳ ಅಧಿಕಾರಿಗಳ ಗೈರು ಹಾಜರಾತಿಯ ಕಾರಣದಿಂದ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಮುಂದೂಡಿದ ಘಟನೆ ಬುಧವಾರ ಪಂಜದಲ್ಲಿ ನಡೆದಿದೆ.

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಭೆ ಬುಧವಾರ ಆಯೋಜನೆಗೊಂಡಿತ್ತು. ಆರಂಭದಲ್ಲಿ ಜನರ ಕೋರಂ ಇಲ್ಲದ ಕಾರಣ ತಡವಾಗಿ ಗ್ರಾಮ ಸಭೆ ಆರಂಭವಾಯಿತು. ನಂತರ ಜನರು ಬಮದರೂ ಅಧಿಕಾರಿಗಳ ಕೊರತೆ ಕಂಡುಬಂತು. ಈ ಸಂದರ್ಭ ಜನರು ಗ್ರಾಪಂ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಪಿ ಡಿ ಒ ಅವರು ವಿವಿಧ ಇಲಾಖೆಗೆ ಸಂಪರ್ಕ ಮಾಡಿ ಅಧಿಕಾರಿಗಳನ್ನು  ಕರೆಯಿಸಿದರೂ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಲೋಕೋಪಯೋಗಿ ಇಲಾಖೆ , ಮೆಸ್ಕಾಂ, ಪಶುಸಂಗೋಪನಾ ಇಲಾಖಾ ಅಧಿಕಾರಿಗಳು ಗೈರಾಗಿದ್ದರು. ಹೀಗಾಗಿ ಗ್ರಾಮಸ್ಥರೇ ವರದಿ ನೀಡಿ ಬಳಿಕ ಸಭೆಯಿಂದ ಹೊರನಡೆದರು. ಹೀಗಾಗಿ ಗ್ರಾಮ ಸಬೆ ಮುಂದೂಡಲಾಯಿತು.

ಗ್ರಾಮ ಸರಕಾರ ಇತ್ತೀಚೆಗೆ ವೈಫಲ್ಯವಾಗುತ್ತಿದೆ. ಅಧಿಕಾರ ಹಳ್ಳಿಯಲ್ಲೇ ಇದೆ. ಪ್ರತೀ ಹಂತದಲ್ಲೂ ಗ್ರಾಮ ಸಭೆಯ ನಿರ್ಣವೇ ಅಂತಿಮವಾಗುತ್ತದೆ. ಹೀಗಾಗಿ  ಅಧಿಕಾರ ಜನರಲ್ಲೇ ಇದೆ. ಈ ಕಾರಣದಿಂದ ಗ್ರಾಮ ಸಭೆ, ಗ್ರಾಮ ಪಂಚಾಯತ್ ಆಡಳಿತ ಬಲವಾಗಬೇಕು. ಇಲಾಖೆಗಳು, ಅಧಿಕಾರಿಗಳು ಗ್ರಾಮ ಸಭೆ, ಗ್ರಾಮ ಸರಕಾರವನ್ನು ನಿರ್ಲಕ್ಷ್ಯ  ಮಾಡುವ ಬಗ್ಗೆ ಸುಳ್ಯನ್ಯೂಸ್.ಕಾಂ ಇಂದು ಫೋಕಸ್ ಸ್ಟೋರಿ ಮಾಡಿತ್ತು. ಇದಕ್ಕೆ ಪಂಜದ ವರದಿಯೂ ಸಾಕ್ಷಿಯಾಯಿತು.

 

ಈ ವರದಿಯ ಲಿಂಕ್ ಇಲ್ಲಿದೆ…

https://theruralmirror.com/?p=6965

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

2 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago