ಅಧಿಕಾರಿಗಳ ಗೈರು : ಮರ್ಕಂಜ ಗ್ರಾಮಸಭೆ ಬಹಿಷ್ಕಾರ ಮಾಡಲು ನಿರ್ಧರಿಸಿದ ಗ್ರಾಮಸ್ಥರು

July 15, 2019
8:40 PM

ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ  ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.

ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror