ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…