ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…