ಮರ್ಕಂಜ: ಗ್ರಾಮ ಸಭೆ ಆರಂಭಕ್ಕೆ ಗಂಟೆ ಹನ್ನೊಂದಾದರೂ ಅಧಿಕಾರಿಗಳಾರು ಗ್ರಾಮಸಭೆಗೆ ಹಾಜರಾಗದ ಹಿನ್ನಲೆಯಲ್ಲಿ ಗ್ರಾಮಸಭೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ ಘಟನೆ ಮರ್ಕಂಜ ಗ್ರಾಮಸಭೆಯಲ್ಲಿ ನಡೆಯಿತು.
ಅಧಿಕಾರಿಗಳ ಗೈರು ಕುರಿತಂತೆ ಪಂಚಾಯತ್ ಸದಸ್ಯ ರುಕ್ಮಯ್ಯ ಗೌಡ ಸಭೆಯಲ್ಲಿ ಪ್ತಸ್ತಾವಿಸಿ, ಜನರಿಗೆ ಮಾಹಿತಿ ನೀಡಲು ಯಾರೂ ಇಲ್ಲದಿದ್ದರೆ ಸಭೆ ನಡೆಸುವುದರಲ್ಲಿ ಅರ್ಥವೇನಿದೆ? ಎಂದು ಪ್ರಶ್ನಿಸಿದರು. ಇದಕ್ಕೆ ಪೂರಕವಾಗಿ ಗ್ರಾಮಸ್ಥರೂ ಸ್ಪಂದಿಸಿ ಸಭಾತ್ಯಾಗಕ್ಕೆ ಮುಂದಾದರು. ಈ ವೇಳೆ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ಪಂಚಾಯತ್ ಅಧ್ಯಕ್ಷ ಮೋನಪ್ಪ ಹೈದಂಗೂರು ಗ್ರಾಮಸ್ಥರ ಮನವೊಲಿಸಿ ಗ್ರಾಮಸಭೆಯನ್ನು ಮುಂದುವರಿಸಲು ಮನವಿ ಮಾಡಿದರು. ಸ್ವಲ್ಪ ಹೊತ್ತು ಸಭೆಯಲ್ಲಿ ಗೊಂದಲ ಸೃಷ್ಟಿಯಾಗಿ ಬಳಿಕ ಅಧಿಕಾರಿಗಳಿಗೆ ಫೋನಾಯಿಸಿ ಇಲಾಖಾಧಿಕಾರಿಗಳು ಬರುವುದನ್ನು ಖಚಿತ ಪಡಿಸಿದ ಬಳಿಕ ಗ್ರಾಮಸಭೆ ಮುಂದುವರಿಯಿತು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…