ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು ಲಭಿಸಿದ ಹಿನ್ನೆಲೆಯಲ್ಲಿ ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ ಭರವಸೆ ನೀಡಿದರು.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…