ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು ಲಭಿಸಿದ ಹಿನ್ನೆಲೆಯಲ್ಲಿ ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ ಭರವಸೆ ನೀಡಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…