ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು ಲಭಿಸಿದ ಹಿನ್ನೆಲೆಯಲ್ಲಿ ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ ಭರವಸೆ ನೀಡಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…