ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು ಲಭಿಸಿದ ಹಿನ್ನೆಲೆಯಲ್ಲಿ ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ ಭರವಸೆ ನೀಡಿದರು.
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.
ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.