ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು ಲಭಿಸಿದ ಹಿನ್ನೆಲೆಯಲ್ಲಿ ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ ಭರವಸೆ ನೀಡಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…