ಅನುತ್ತೀರ್ಣರಾದವರ ಮೇಲೆತ್ತುವುದೇ ನೈಜ ಸಾಮರ್ಥ್ಯ

July 1, 2019
9:00 AM

ಬೆಳ್ಳಾರೆ : ಸೋತವನನ್ನು ದೂರವಿಡುವ ಜಾಯಮಾನ ಇನ್ನೂ ಹಾಗೇ ಇದೆ. ಅಂಕಗಳಿಕೆ ಮಾತ್ರವೇ ಯಶಸ್ಸಿನ ಮಾನದಂಡವಲ್ಲ. ಅಂತೆಯೆ ಅನುತ್ತೀರ್ಣರಾದರನ್ನು ಮೇಲೆತ್ತುವುದೆ ಶಿಕ್ಷಕರ ನೈಜ ಸಾಮರ್ಥ್ಯ ವಾಗಿದೆ ಎಂದು  ಜೇಸಿ ತರಬೇತುದಾರ ಡಾ| ಸುಂದರ ಕೇನಾಜೆ ಹೇಳಿದರು.

Advertisement
Advertisement

ಬೆಳ್ಳಾರೆ ಜೇಸಿಐ ವತಿಯಿಂದ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ಬೋಧನಾ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಜೇಸಿಐ ವಲಯದ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿದರು. ವೇದಿಕೆಯಲ್ಲಿ ಯುವ ಜೇಸಿ ಸಾಗರ್ ಉಪಸ್ಥಿತರಿದ್ದರು.

Advertisement

ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರವೀಣ್‍ಕುಮಾರ್ ಬೆಳ್ಳಾರೆ ವಂದಿಸಿದರು. ಉಪನ್ಯಾಸಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror