ಬೆಳ್ಳಾರೆ : ಸೋತವನನ್ನು ದೂರವಿಡುವ ಜಾಯಮಾನ ಇನ್ನೂ ಹಾಗೇ ಇದೆ. ಅಂಕಗಳಿಕೆ ಮಾತ್ರವೇ ಯಶಸ್ಸಿನ ಮಾನದಂಡವಲ್ಲ. ಅಂತೆಯೆ ಅನುತ್ತೀರ್ಣರಾದರನ್ನು ಮೇಲೆತ್ತುವುದೆ ಶಿಕ್ಷಕರ ನೈಜ ಸಾಮರ್ಥ್ಯ ವಾಗಿದೆ ಎಂದು ಜೇಸಿ ತರಬೇತುದಾರ ಡಾ| ಸುಂದರ ಕೇನಾಜೆ ಹೇಳಿದರು.
ಬೆಳ್ಳಾರೆ ಜೇಸಿಐ ವತಿಯಿಂದ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ಬೋಧನಾ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಜೇಸಿಐ ವಲಯದ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿದರು. ವೇದಿಕೆಯಲ್ಲಿ ಯುವ ಜೇಸಿ ಸಾಗರ್ ಉಪಸ್ಥಿತರಿದ್ದರು.
ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರವೀಣ್ಕುಮಾರ್ ಬೆಳ್ಳಾರೆ ವಂದಿಸಿದರು. ಉಪನ್ಯಾಸಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…