ಬೆಳ್ಳಾರೆ : ಸೋತವನನ್ನು ದೂರವಿಡುವ ಜಾಯಮಾನ ಇನ್ನೂ ಹಾಗೇ ಇದೆ. ಅಂಕಗಳಿಕೆ ಮಾತ್ರವೇ ಯಶಸ್ಸಿನ ಮಾನದಂಡವಲ್ಲ. ಅಂತೆಯೆ ಅನುತ್ತೀರ್ಣರಾದರನ್ನು ಮೇಲೆತ್ತುವುದೆ ಶಿಕ್ಷಕರ ನೈಜ ಸಾಮರ್ಥ್ಯ ವಾಗಿದೆ ಎಂದು ಜೇಸಿ ತರಬೇತುದಾರ ಡಾ| ಸುಂದರ ಕೇನಾಜೆ ಹೇಳಿದರು.
ಬೆಳ್ಳಾರೆ ಜೇಸಿಐ ವತಿಯಿಂದ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಕ್ಷಕರಿಗೆ ಬೋಧನಾ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಜೇಸಿಐ ವಲಯದ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ವಹಿಸಿದರು. ವೇದಿಕೆಯಲ್ಲಿ ಯುವ ಜೇಸಿ ಸಾಗರ್ ಉಪಸ್ಥಿತರಿದ್ದರು.
ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಸ್ತಾವಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರವೀಣ್ಕುಮಾರ್ ಬೆಳ್ಳಾರೆ ವಂದಿಸಿದರು. ಉಪನ್ಯಾಸಕ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…