ಸುದ್ದಿಗಳು

ಅನ್‌ ಲಾಕ್‌ 3.0 ಮಾರ್ಗಸೂಚಿ ಬಿಡುಗಡೆಗೊಳಿಸಿದ ಕೇಂದ್ರ ಸರಕಾರ: ಆ.‌31 ರವರೆಗೆ ಶಾಲಾ ಕಾಲೇಜು ಬಂದ್

Share

ನವದೆಹಲಿ: ಕೊರೊನಾ ಸೋಂಕಿನ ನಿಯಂತ್ರಣಕ್ಕೋಸ್ಕರ ದೇಶಾದ್ಯಂತ ಹೇರಲಾಗಿದ್ದ ಲಾಕ್ಡೌನ್‌ ಹಂತ ಹಂತವಾಗಿ ಅನ್‌ ಲಾಕ್‌ ಆಗುತ್ತಿದ್ದು, ದೇಶಾದ್ಯಂತ ಅನ್ವಯವಾಗುವ ಅನ್‌ಲಾಕ್ 3.0 ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಬುಧವಾರ ಸಂಜೆ ಪ್ರಕಟಿಸಿದೆ.

ಅದರ ಪ್ರಕಾರ ಶಾಲೆ, ಕಾಲೇಜು, ಇತರ ಶೈಕ್ಷಣಿಕ ಸಂಸ್ಥೆಗಳು, ಕೋಚಿಂಗ್ ಕ್ಲಾಸ್‌ಗಳು ಆ. 31ರವರೆಗೆ ತೆರೆಯಲು ಅನುಮತಿ ಇಲ್ಲ. ಆನ್‌ಲೈನ್ ಶಿಕ್ಷಣ, ದೂರ ಶಿಕ್ಷಣಕ್ಕೆ ಅನುಮತಿ ನೀಡುವುದಲ್ಲದೇ ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಈವರೆಗೆ ಇದ್ದ ನೈಟ್‌ ಕರ್ಫ್ಯೂ ಅನ್ನು ರದ್ದು ಮಾಡಲಾಗಿದೆ. ಅದಲ್ಲದೇ ಮೆಟ್ರೋ ಸಂಚಾರ ಹಾಗೂ ಅಂತರಾಜ್ಯ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಸಿನಿಮಾ ಹಾಲ್, ಸ್ವಿಮಿಂಗ್ ಪೂಲ್, ಬಾರ್, ಆಡಿಟೋರಿಯಂ ಮುಂತಾದವುಗಳನ್ನೂ ತೆರೆಯುವಂತಿಲ್ಲ. ಯೋಗ ಸಂಸ್ಥೆಗಳು ಮತ್ತು ಜಿಮ್‌ಗಳನ್ನು ಆ. 5ರ ಬಳಿಕ ತೆರೆಯಬಹುದು. ಇದಕ್ಕಾಗಿ ಪ್ರತ್ಯೇಕ ನಿಯಮಗಳನ್ನು ಕೇಂದ್ರ ಸರಕಾರ ಸದ್ಯದಲ್ಲೇ ಹೊರಡಿಸಲಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

3 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

3 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

3 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

3 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

3 hours ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

3 hours ago