Advertisement
ಸುದ್ದಿಗಳು

ಅನ್‌ ಲಾಕ್‌ 3.0 ಮಾರ್ಗಸೂಚಿ ಬಿಡುಗಡೆಗೊಳಿಸಿದ ಕೇಂದ್ರ ಸರಕಾರ: ಆ.‌31 ರವರೆಗೆ ಶಾಲಾ ಕಾಲೇಜು ಬಂದ್

Share

ನವದೆಹಲಿ: ಕೊರೊನಾ ಸೋಂಕಿನ ನಿಯಂತ್ರಣಕ್ಕೋಸ್ಕರ ದೇಶಾದ್ಯಂತ ಹೇರಲಾಗಿದ್ದ ಲಾಕ್ಡೌನ್‌ ಹಂತ ಹಂತವಾಗಿ ಅನ್‌ ಲಾಕ್‌ ಆಗುತ್ತಿದ್ದು, ದೇಶಾದ್ಯಂತ ಅನ್ವಯವಾಗುವ ಅನ್‌ಲಾಕ್ 3.0 ಮಾರ್ಗಸೂಚಿಗಳನ್ನು ಕೇಂದ್ರ ಸರಕಾರ ಬುಧವಾರ ಸಂಜೆ ಪ್ರಕಟಿಸಿದೆ.

Advertisement
Advertisement
Advertisement
Advertisement

ಅದರ ಪ್ರಕಾರ ಶಾಲೆ, ಕಾಲೇಜು, ಇತರ ಶೈಕ್ಷಣಿಕ ಸಂಸ್ಥೆಗಳು, ಕೋಚಿಂಗ್ ಕ್ಲಾಸ್‌ಗಳು ಆ. 31ರವರೆಗೆ ತೆರೆಯಲು ಅನುಮತಿ ಇಲ್ಲ. ಆನ್‌ಲೈನ್ ಶಿಕ್ಷಣ, ದೂರ ಶಿಕ್ಷಣಕ್ಕೆ ಅನುಮತಿ ನೀಡುವುದಲ್ಲದೇ ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಇದರೊಂದಿಗೆ ಈವರೆಗೆ ಇದ್ದ ನೈಟ್‌ ಕರ್ಫ್ಯೂ ಅನ್ನು ರದ್ದು ಮಾಡಲಾಗಿದೆ. ಅದಲ್ಲದೇ ಮೆಟ್ರೋ ಸಂಚಾರ ಹಾಗೂ ಅಂತರಾಜ್ಯ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

Advertisement

ಸಿನಿಮಾ ಹಾಲ್, ಸ್ವಿಮಿಂಗ್ ಪೂಲ್, ಬಾರ್, ಆಡಿಟೋರಿಯಂ ಮುಂತಾದವುಗಳನ್ನೂ ತೆರೆಯುವಂತಿಲ್ಲ. ಯೋಗ ಸಂಸ್ಥೆಗಳು ಮತ್ತು ಜಿಮ್‌ಗಳನ್ನು ಆ. 5ರ ಬಳಿಕ ತೆರೆಯಬಹುದು. ಇದಕ್ಕಾಗಿ ಪ್ರತ್ಯೇಕ ನಿಯಮಗಳನ್ನು ಕೇಂದ್ರ ಸರಕಾರ ಸದ್ಯದಲ್ಲೇ ಹೊರಡಿಸಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

17 mins ago

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…

2 hours ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

14 hours ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

14 hours ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

14 hours ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

14 hours ago