Advertisement
ಅನುಕ್ರಮ

ಅಪ್ಪನ ಪ್ರೀತಿ

Share
ಕೈಯ ಹಿಡಿದು ನಡೆಸೋ ದೇವರು ಎಂದರೆ ಅಪ್ಪನು ತಾನೇ..?
ಕನಸ ಬಿತ್ತಿ ,ನನಸಾಗಿಸೋ ಜೊತೆಗಾರನು ತಾನೆ..!
ಅಪ್ಪ ಎಂದರೆ ನನಗೆ ಜೀವವು…
ಅಪ್ಪನ ಪ್ರೀತಿಯೇ ನನಗೆ ಎಲ್ಲವೂ…..||1||
ಪ್ರೇಮದ ಸಿರಿಯಲಿ ಬೆಳೆಸಿದವನು
ಜಗದ ಪರಿಚಯವನು ಇತ್ತವನು
ಕನಸಿನ ಕೈಯಾಗಿ ,ನನಸಾಗಲು‌ ಜೊತೆಯಾಗಿ
ಬಾಳಲ್ಲಿ ಆನಂದ ತುಂಬಿದವನು||2||
ಗದರೋ ಮಾತಿನಲಿ ,ಪ್ರೀತಿಯು ತುಂಬಿದೆ
ಮೊಗದ ಗಾಂಭೀರ್ಯದಲಿ ,ಹಿತವು ಅಡಗಿದೆ
ಅಪ್ಪನ ಶ್ರಮವೆಲ್ಲವೂ ನಮ್ಮ ಬದುಕಿನ ಹಿತಕ್ಕಾಗಿ
ಕಾಯುತಿಹನು ನನ್ನನ್ನು‌ ನೆರಳಿನಂತೆ
ಸಲಹುತಿಹನು‌ ಇನ್ನು ಪುಟ್ಟ ಮಗುವಿನಂತೆ||3||
ಅಪ್ಪನ ನುಡಿಯು ಅಮೃತದಂತೆ
ಅಪ್ಪನ ನೋಟವು ಬೆಳದಿಂಗಳಂತೆ
ನನ್ನ ಪಾಲಿಗೆ ಅಪ್ಪ ದೇವರಂತೆ
ಕಾಣೋ ಕನಸು ಒಂದೇನೇ
ಬಾಳಬೇಕು ನಾವು ಎಂದೆಂದೂ ಹೀಗೇನೆ ||4||
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

3 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

5 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

10 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

11 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

18 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

19 hours ago