ಪುತ್ತೂರು: ಸುಳ್ಯ ತಾಲೂಕು ಏನೆಕಲ್ಲು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ಸಮಯ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಸುಳ್ಯ ತಾಲೂಕು ಚತ್ರಪ್ಪಾಡಿಯ ಯತೀಶ ಎಂಬುವವರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿ ಪರವಾಗಿ 2019 ಅ.30 ರಂದು ಜಾಮೀನಿ ಅರ್ಜಿ ಸಲ್ಲಿಸಿದ್ದು ಪುತ್ತೂರಿನ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜಾಮಿನು ಮಂಜೂರುಗೊಳಿಸಿ ಆದೇಶಿಸಿದೆ.
ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್, ಜುಬೇದ ಸರಳಿಕಟ್ಟೆ ಮತ್ತು ಚೇತನಾ ವಿ.ಎನ್ ವಾದಿಸಿದ್ದರು.
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…