ಪುತ್ತೂರು: ಸುಳ್ಯ ತಾಲೂಕು ಏನೆಕಲ್ಲು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ಸಮಯ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಸುಳ್ಯ ತಾಲೂಕು ಚತ್ರಪ್ಪಾಡಿಯ ಯತೀಶ ಎಂಬುವವರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿ ಪರವಾಗಿ 2019 ಅ.30 ರಂದು ಜಾಮೀನಿ ಅರ್ಜಿ ಸಲ್ಲಿಸಿದ್ದು ಪುತ್ತೂರಿನ ಮಾನ್ಯ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಜಾಮಿನು ಮಂಜೂರುಗೊಳಿಸಿ ಆದೇಶಿಸಿದೆ.
ಆರೋಪಿ ಪರ ಚಾಣಕ್ಯ ಲಾ ಚೇಂಬರ್ಸ್ ನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್, ಜುಬೇದ ಸರಳಿಕಟ್ಟೆ ಮತ್ತು ಚೇತನಾ ವಿ.ಎನ್ ವಾದಿಸಿದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…