ಅಬುದಾಬಿ ಬಹುಮಾನ ಗೆದ್ದ ಯುವಕನಿಗೆ ಅಭಿನಂದನೆಗಳ ಮಹಾಪೂರ: 30 ಸಾವಿರಕ್ಕೂ ಅಧಿಕ ಮಂದಿಯಿಂದ ಸುಳ್ಯನ್ಯೂಸ್.ಕಾಂ ನಲ್ಲಿ ವೀಕ್ಷಣೆ

October 5, 2019
10:29 AM

ಸುಳ್ಯ:  ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿರುವ ಸುಳ್ಯನ್ಯೂಸ್.ಕಾಂ ವರದಿ ವೈರಲ್ ಆಗಿರುವ ಜೊತೆಗೆ ಯುವಕ ಮಹಮ್ಮದ್ ಫಯಾಜ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಈ ಸಂತಸದ ಸುದ್ದಿಯು ಸುಳ್ಯನ್ಯೂಸ್.ಕಾಂ ನಲ್ಲಿ  ವರದಿಯಾದ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು. ಇದಾದ ಕೆಲವೇ ಹೊತ್ತಲ್ಲಿ ಓದುಗರ ಸಂಖ್ಯೆ ಒಮ್ಮೆಲೇ ಹೆಚ್ಚಾದ್ದರಿಂದ ವೆಬ್ ಸೈಟ್ ಗೆ ಟ್ರಾಫಿಕ್ ಸಮಸ್ಯೆ ಕಂಡುಬಂದಿತ್ತು. ಹೀಗಾಗಿ ಮಧ್ಯಾಹ್ನದವರೆಗೆ ಅನೇಕರಿಗೆ ನ್ಯೂಸ್ ಓದಲು ಸಾದ್ಯವಾಗಲಿಲ್ಲ. ಹೀಗಾಗಿ ಹಲವಾರು ಮಂದಿಯಿಂದ ಈ ಬಗ್ಗೆ ದೂರುಗಳು ಬಂದಿದ್ದವು. ಇದನ್ನು ಸರಿ ಪಡಿಸಲು ಪ್ರಯತ್ನಿಸಲಾಯಿತು. ಮಧ್ಯಾಹ್ನದ ಹೊತ್ತಿಗೆ ಸರಿಯಾಗಿತ್ತು.  ಅದರೆ ಜೊತೆಗೆ ಸಂಜೆಯವರೆಗೆ ನ್ಯೂಸ್ ಪ್ರಕಟ ಮಾಡುವುದಕ್ಕೂ ಸಾಧ್ಯವಾಗಲಿಲ್ಲ .ನ್ಯೂಸ್ ಪ್ರಕಟಿಸಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೋರುತ್ತಾ, ಓದುಗರ ಬೆಂಬಲ ಹಾಗೂ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. 24 ಗಂಟೆಯಲ್ಲಿ ಇಂದೊದೇ ವರದಿಯನ್ನು  30 ಸಾವಿರಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎನ್ನುವ ಸಂಗತಿಯನ್ನೂ ನಿಮ್ಮ ಮುಂದೆ ಇಡುತ್ತಿದ್ದೇವೆ. ಇದೇ ರೀತಿ ಮುಂದೆಯೂ ನಿಮ್ಮ ಸಹಕಾರವನ್ನು  ಯಾಚಿಸುತ್ತೇವೆ.

Advertisement
Advertisement
Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ
ಹಿಪ್ಪಲಿ ಗಿಡಕ್ಕೆ ಕರಿಮೆಣಸು ಕಸಿ ಎಷ್ಟು ಸೂಕ್ತ..? ಲಾಭ ಏನು..? | ಇದು ಕರಿಮೆಣಸು ಬಳ್ಳಿಗೆ ಬರುವ ರೋಗ ತಡೆಗಟ್ಟುತ್ತದೆಯೇ..?
April 23, 2024
1:41 PM
by: The Rural Mirror ಸುದ್ದಿಜಾಲ
ಲೋಕ ಸಮರ, ಗೆಲುವಿನ ಲೆಕ್ಕಾಚಾರ | ಬಿಜೆಪಿ ಸ್ವತಂತ್ರವಾಗಿಯೇ 350 ಸೀಟು ಗೆಲ್ಲುತ್ತೆ, ತಮಿಳುನಾಡಿನಲ್ಲಿ 5 ಸೀಟು ಖಚಿತ: ಆರ್ಥಿಕ ತಜ್ಞ ಭಲ್ಲಾ ಭವಿಷ್ಯ
April 22, 2024
6:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror