ಮಂಗಳೂರು: ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಜರಗುವ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ ಕವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ, ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಹಾಗೂ ಕನ್ನಡಗಳಲ್ಲಿ ಕನಿಷ್ಠ ಒಂದು ಕವನ ಸಂಕಲನವನ್ನು ಪ್ರಕಟಿಸಿರುವ ಕವಿಗಳಿಗೆ ಈ ಗೋಷ್ಠಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಆಸಕ್ತರು ತಾವು ಪ್ರಸ್ತುತ ಪಡಿಸಬಯಸುವ ಒಂದು ಕವಿತೆಯೊಂದಿಗೆ ಸಂಪೂರ್ಣ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಫೆಬ್ರವರಿ 10 ರೊಳಗೆ ತಲುಪುವಂತೆ ಅಂಚೆ ಅಥವಾ ಮಿಂಚಂಚೆ ಮೂಲಕ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್ ಮಂಗಳೂರು ಇವರಿಗೆ ಸಲ್ಲಿಸಬೇಕು ಎಂದು ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…