ಮಂಗಳೂರು: ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಜರಗುವ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ ಕವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನ್ನಡ, ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಹಾಗೂ ಕನ್ನಡಗಳಲ್ಲಿ ಕನಿಷ್ಠ ಒಂದು ಕವನ ಸಂಕಲನವನ್ನು ಪ್ರಕಟಿಸಿರುವ ಕವಿಗಳಿಗೆ ಈ ಗೋಷ್ಠಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಆಸಕ್ತರು ತಾವು ಪ್ರಸ್ತುತ ಪಡಿಸಬಯಸುವ ಒಂದು ಕವಿತೆಯೊಂದಿಗೆ ಸಂಪೂರ್ಣ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಫೆಬ್ರವರಿ 10 ರೊಳಗೆ ತಲುಪುವಂತೆ ಅಂಚೆ ಅಥವಾ ಮಿಂಚಂಚೆ ಮೂಲಕ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್ ಮಂಗಳೂರು ಇವರಿಗೆ ಸಲ್ಲಿಸಬೇಕು ಎಂದು ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…