Advertisement
ಮಾಹಿತಿ

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

Share
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
            ಕನ್ನಡ ವಾರಪತ್ರಿಕೆ
            ವಿನಾಯಕ ಸಂಕೀರ್ಣ
            ರಥಬೀದಿ ಸುಳ್ಯ
ಮೊ‌:      9449387044
            7022127044
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

3 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago