Advertisement
ಮಾಹಿತಿ

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

Share
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
            ಕನ್ನಡ ವಾರಪತ್ರಿಕೆ
            ವಿನಾಯಕ ಸಂಕೀರ್ಣ
            ರಥಬೀದಿ ಸುಳ್ಯ
ಮೊ‌:      9449387044
            7022127044
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

10 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

14 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

18 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

18 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago