Advertisement
ಮಾಹಿತಿ

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

Share
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
            ಕನ್ನಡ ವಾರಪತ್ರಿಕೆ
            ವಿನಾಯಕ ಸಂಕೀರ್ಣ
            ರಥಬೀದಿ ಸುಳ್ಯ
ಮೊ‌:      9449387044
            7022127044
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

4 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

13 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

13 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

15 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

18 hours ago