Advertisement
ಮಾಹಿತಿ

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

Share
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
            ಕನ್ನಡ ವಾರಪತ್ರಿಕೆ
            ವಿನಾಯಕ ಸಂಕೀರ್ಣ
            ರಥಬೀದಿ ಸುಳ್ಯ
ಮೊ‌:      9449387044
            7022127044
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

12 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago