Advertisement
ಮಾಹಿತಿ

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

Share
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
            ಕನ್ನಡ ವಾರಪತ್ರಿಕೆ
            ವಿನಾಯಕ ಸಂಕೀರ್ಣ
            ರಥಬೀದಿ ಸುಳ್ಯ
ಮೊ‌:      9449387044
            7022127044
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

10 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

12 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

18 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

19 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago