Advertisement
ಮಾಹಿತಿ

ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

Share
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
            ಕನ್ನಡ ವಾರಪತ್ರಿಕೆ
            ವಿನಾಯಕ ಸಂಕೀರ್ಣ
            ರಥಬೀದಿ ಸುಳ್ಯ
ಮೊ‌:      9449387044
            7022127044
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

12 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

12 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

12 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

12 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

13 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

20 hours ago