ಗುತ್ತಿಗಾರು: ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .
ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು ) ಚೆಕ್ಕನ್ನು ನೀಡುವ ಮೂಲಕ ಸ್ಪಂದಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…