The Rural Mirror ಕಾಳಜಿ

ಅಮೃತಾಳ ಬಾಳಿಗೆ ನೀವು ಬೆಳಕಾಗುವಿರಾ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಎಲ್ಲರಂತೆ ಆಟವಾಡಿ ಬೆಳೆಯಬೇಕಾಗಿದ್ದ ಅಮೃತಾಳ ಬಾಳಿಗೆ ಬಲ ಥೋರಾಸಿಕ್ ಸ್ಕೋಲಿಯೋಸಿಸ್ ಭಾದಿಸಿ ಕೆಲ ಸಮಯದಿಂದ ಸಂಕಟ ಪಡುತ್ತಿದ್ದಾಳೆ. ಈಕೆ ಮಾವಿನಕಟ್ಟೆ ಹಿ.ಪ್ರಾ.ಶಾಲೆಯ 5ನೇ ತರಗತಿ ವಿದ್ಯಾರ್ಥಿ.

Advertisement

ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಮೂವರು ಪುತ್ರಿಯರಲ್ಲಿ ಎರಡನೆಯವಳು. ಕಳೆದ 6 ತಿಂಗಳಿಂದ ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಎಲ್ಲ ಮಕ್ಕಳಂತೆ ಬೆಳೆಯಬೇಕಾಗಿದ್ದ ಅಮೃತಾಳ ಬಾಳಲ್ಲಿ ಕತ್ತಲು ಆವರಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಯೇನಪೋಯ ಆಸ್ಪತ್ರೆಯ ವೈಧ್ಯರು ಸರಿಪಡಿಸುವ ಭರವಸೆ ನೀಡಿದ್ದಾರೆ. ಇದಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿರುತ್ತಾರೆ. ಆದರೆ ತೀರ ಬಡತನದಲ್ಲಿರುವ ಇವರ ಪೋಷಕರಿಗೆ ಚಿಕಿತ್ಸೆಗೆ ಬೇಕಾದ ವೆಚ್ಚ ಭರಿಸುವುದು ಅಸಾಧ್ಯವಾಗಿದೆ. ಇದೀಗ ಅಜ್ಜಿ ಜಾನಕಿ ಯವರು ಅಮೃತಾಳ ಬಾಳನ್ನು ಬೆಳಗಲು ತನ್ನಿಂದ ಆದ ಪ್ರಯತ್ನ ಆರಂಭಿಸಿದ್ದಾರೆ. ಇವರ ಜೊತೆ ಸಹೃದಯಿಗಳ ಸಹಾಯ ಹಸ್ತ ಬೇಕಿದೆ. ಹಿಂದಿನಂತೆ ಅಮೃತಾ ನಲಿದಾಡುವಂತಾಗಬೇಕಿದೆ. ಸಹಾಯ ಹಸ್ತ ಚಾಚುವವರು ಜಾನಕಿ ಮೆತ್ತಡ್ಕ  ಮೊ: 7760636927 ಸಂಪರ್ಕ ಮಾಡಬಹುದು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

2 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

8 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

8 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

9 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

19 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago