Advertisement
MIRROR FOCUS

ಅಮೃತಾಳ ಬಾಳಿಗೆ ಬೆಳಕಾಗೋಣ… ಆನ್ ಲೈನ್ ಮೂಲಕವೂ ಸಹಾಯ ಮಾಡಬಹುದು

Share

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ನಿವಾಸಿ ಸತೀಶ್ ನಾಯ್ಕ್ ಮತ್ತು ಗಾಯತ್ರಿ ನಾಯ್ಕ ಅವರ ಪುತ್ರಿಗೆ ಶಸ್ತ್ರಚಿಕಿತ್ಸೆಯಾಗಬೇಕಿದೆ. ಈಗ ಅವರಿಗೆ ನೆರವು ಬೇಕಾಗಿದೆ. ಆನ್ ಲೈನ್ ಮೂಲಕವೂ ನೆರವು ನೀಡಬಹುದಾಗಿದ್ದು ಕೋಟೆ ಫೌಂಡೇಶನ್ ಈ ಕಾರ್ಯ ಮಾಡುತ್ತಿದೆ. ಈಗಾಗಲೇ  ದಾನಿಗಳು ಆನ್ ಲೈನ್ ಮೂಲಕ ಸಹಾಯ ಮಾಡಿದ್ದ8ು ಸುಮಾರು 35 ಸಾವಿರಕ್ಕೂ ಅಧಿಕ ಸಂಗ್ರಹವಾಗಿದೆ. ಇನ್ನಷ್ಟು ಸಹಾಯ ಬೇಕಾಗಿದೆ. ಬಾಲಕಿಯೊಬ್ಬಳ ಬದುಕಿಗೆ ಬೆಳಕಾಗಲು ನಮ್ಮ ಇಂದಿನ ಫೋಕಸ್…


 

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ನಾಯ್ಕ ಅವರ ಮೂವರು ಪುತ್ರಿಯರಲ್ಲಿ ಎರಡನೆಯವಳಾದ ಅಮೃತಾ ಕಳೆದ 6 ತಿಂಗಳಿನಿಂದ Thoracic Scoliosis ಎಂಬ ರೋಗಕ್ಕೆ ತುತ್ತಾಗಿದ್ದಳು.

 

 

 

ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೂಲಕ ಸರಿಪಡಿಸುವ ಭರವಸೆ ನೀಡಿದ್ದಾರೆ. ವೈದ್ಯರು ಆಸ್ಪತ್ರೆಯ ಪ್ರಮುಖ ವೆಚ್ಚಗಳನ್ನು ಮಾತ್ರವೇ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ, ಹೀಗಾದರೂ ಇದಕ್ಕೆ ಸುಮಾರು 3 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿದ್ದಾರೆ.

 

 

 

ಬಡ ಕುಟುಂಬ ಇದು. ಈಗಾಗಲೇ ಸ್ಥಳೀಯರು ಸಹಾಯ ಮಾಡಿದ್ದಾರೆ. ಶಸ್ತ್ರಚಿಕಿತ್ಸೆಗೆ 3 ಲಕ್ಷ ಹೊಂದಿಸಲು ಕಷ್ಟವಾಗುತ್ತಿದೆ. ಇದನ್ನು ಮನಗಂಡ ಕೋಟೆ ಫೌಂಡೇಶನ್ ಆನ್ ಲೈನ್ ಮೂಲಕ ದಾನಿಗಳ ನೆರವಿಗೆ ಮುಂದಾಗಿದೆ. ಕೋಟೆ ಫೌಂಡೇಶನ್ ಸಾಮಾಜಿಕವಾದ ಹಲವಾರು ಕೆಲಸ ಕಾರ್ಯ ಮಾಡುತ್ತಿದೆ. ಅಮೃಳಾ ಬಾಳಿಗೂ ಬೆಳಕಾಗಲು ಆನ್ ಲೈನ್ ಮೂಲಕ ನೆರವು ಕೇಳಿದೆ. ಪಾರದೆರ್ಶಕವಾದ ಈ ವ್ಯವಸ್ಥೆಯಲ್ಲಿ ಈಗಾಗಲೇ 35 ಸಾವಿರಕ್ಕೂ ಸಂಗ್ರಹವಾಗಿದೆ. ದಾನಿಗಳು ಆನ್ ಲೈನ್ ಮೂಲಕ ನೆರವು ನೀಡಬಹುದಾಗಿದೆ. ಈ ಮೂಲಕ ಅಮೃತಾ ಬಾಳಿಗೆ ಬೆಳಕಾಗಬಹುದು.  ನೆರವು ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೂಲಕ ಹೋಗಿ ಆನ್ ಲೈನ್ ನಲ್ಲಿ  ನೆರವು ನೀಡಬಹುದು.

 

http://all reports and details are in https://www.righttolive.org/rtl/#/user/donate/project-details/21262

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

9 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

9 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

13 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago