Advertisement
MIRROR FOCUS

ಅಮೃತಾಳ ಬಾಳಿಗೆ ಬೆಳಕಾಗೋಣ… ಆನ್ ಲೈನ್ ಮೂಲಕವೂ ಸಹಾಯ ಮಾಡಬಹುದು

Share

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕದ ನಿವಾಸಿ ಸತೀಶ್ ನಾಯ್ಕ್ ಮತ್ತು ಗಾಯತ್ರಿ ನಾಯ್ಕ ಅವರ ಪುತ್ರಿಗೆ ಶಸ್ತ್ರಚಿಕಿತ್ಸೆಯಾಗಬೇಕಿದೆ. ಈಗ ಅವರಿಗೆ ನೆರವು ಬೇಕಾಗಿದೆ. ಆನ್ ಲೈನ್ ಮೂಲಕವೂ ನೆರವು ನೀಡಬಹುದಾಗಿದ್ದು ಕೋಟೆ ಫೌಂಡೇಶನ್ ಈ ಕಾರ್ಯ ಮಾಡುತ್ತಿದೆ. ಈಗಾಗಲೇ  ದಾನಿಗಳು ಆನ್ ಲೈನ್ ಮೂಲಕ ಸಹಾಯ ಮಾಡಿದ್ದ8ು ಸುಮಾರು 35 ಸಾವಿರಕ್ಕೂ ಅಧಿಕ ಸಂಗ್ರಹವಾಗಿದೆ. ಇನ್ನಷ್ಟು ಸಹಾಯ ಬೇಕಾಗಿದೆ. ಬಾಲಕಿಯೊಬ್ಬಳ ಬದುಕಿಗೆ ಬೆಳಕಾಗಲು ನಮ್ಮ ಇಂದಿನ ಫೋಕಸ್…


 

ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ತಳೂರು ಮೆತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ನಾಯ್ಕ ಅವರ ಮೂವರು ಪುತ್ರಿಯರಲ್ಲಿ ಎರಡನೆಯವಳಾದ ಅಮೃತಾ ಕಳೆದ 6 ತಿಂಗಳಿನಿಂದ Thoracic Scoliosis ಎಂಬ ರೋಗಕ್ಕೆ ತುತ್ತಾಗಿದ್ದಳು.

 

 

 

ಬೆನ್ನು ನೋವು ಆರಂಭವಾಗಿ ಕ್ರಮೇಣ ಬೆನ್ನು ಸಂಪೂರ್ಣ ಬಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಇದನ್ನು ಪರೀಕ್ಷಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೂಲಕ ಸರಿಪಡಿಸುವ ಭರವಸೆ ನೀಡಿದ್ದಾರೆ. ವೈದ್ಯರು ಆಸ್ಪತ್ರೆಯ ಪ್ರಮುಖ ವೆಚ್ಚಗಳನ್ನು ಮಾತ್ರವೇ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ, ಹೀಗಾದರೂ ಇದಕ್ಕೆ ಸುಮಾರು 3 ಲಕ್ಷಕ್ಕೂ ಅಧಿಕ ಖರ್ಚು ತಗಲಬಹುದು ಎಂದು ವೈದ್ಯರು ತಿಳಿಸಿದ್ದಾರೆ.

 

 

 

ಬಡ ಕುಟುಂಬ ಇದು. ಈಗಾಗಲೇ ಸ್ಥಳೀಯರು ಸಹಾಯ ಮಾಡಿದ್ದಾರೆ. ಶಸ್ತ್ರಚಿಕಿತ್ಸೆಗೆ 3 ಲಕ್ಷ ಹೊಂದಿಸಲು ಕಷ್ಟವಾಗುತ್ತಿದೆ. ಇದನ್ನು ಮನಗಂಡ ಕೋಟೆ ಫೌಂಡೇಶನ್ ಆನ್ ಲೈನ್ ಮೂಲಕ ದಾನಿಗಳ ನೆರವಿಗೆ ಮುಂದಾಗಿದೆ. ಕೋಟೆ ಫೌಂಡೇಶನ್ ಸಾಮಾಜಿಕವಾದ ಹಲವಾರು ಕೆಲಸ ಕಾರ್ಯ ಮಾಡುತ್ತಿದೆ. ಅಮೃಳಾ ಬಾಳಿಗೂ ಬೆಳಕಾಗಲು ಆನ್ ಲೈನ್ ಮೂಲಕ ನೆರವು ಕೇಳಿದೆ. ಪಾರದೆರ್ಶಕವಾದ ಈ ವ್ಯವಸ್ಥೆಯಲ್ಲಿ ಈಗಾಗಲೇ 35 ಸಾವಿರಕ್ಕೂ ಸಂಗ್ರಹವಾಗಿದೆ. ದಾನಿಗಳು ಆನ್ ಲೈನ್ ಮೂಲಕ ನೆರವು ನೀಡಬಹುದಾಗಿದೆ. ಈ ಮೂಲಕ ಅಮೃತಾ ಬಾಳಿಗೆ ಬೆಳಕಾಗಬಹುದು.  ನೆರವು ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೂಲಕ ಹೋಗಿ ಆನ್ ಲೈನ್ ನಲ್ಲಿ  ನೆರವು ನೀಡಬಹುದು.

 

http://all reports and details are in https://www.righttolive.org/rtl/#/user/donate/project-details/21262

 

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

12 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago