Advertisement

ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಮಹಾಸಭೆ

Share

ಸುಳ್ಯ: ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್  ಇದರ ವಾರ್ಷಿಕ ಮಹಾಸಭೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಅಧ್ಯಕ್ಷರಾಗಿ ಬಿ.ಕೆ. ಮಾಧವ , ಪ್ರಧಾನ ಕಾರ್ಯದರ್ಶಿಯಾಗಿ ಕೆ. ಟಿ.ವಿಶ್ವನಾಥ್ ಆಯ್ಕೆಯಾದರು.

ಸಭೆಯ ಅಧ್ಯಕ್ಷತೆಯನ್ನು ಎನ್.ಎ. ರಾಮಚಂದ್ರ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಟಿ. ವಿಶ್ವನಾಥ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಬಶೀರ್.ಆರ್.ಬಿ. ಲೆಕ್ಕಾಚಾರ ಮಂಡಿಸಿದರು.

ಸಭೆಯನ್ನು ಉದ್ದೇಶಿಸಿ ನಿರ್ಗಮನ ಅಧ್ಯಕ್ಷ ಎನ್.ಎ. ರಾಮಚಂದ್ರ, ನೂತನ ಅಧ್ಯಕ್ಷ ಬಿ.ಕೆ. ಮಾಧವ, ಜಿಲ್ಲಾ ನಿರ್ಣಾಯಕ ಮಂಡಳಿ ಅಧ್ಯಕ್ಷ ಶಿವರಾಮ ಏನೆಕಲ್ ಮಾತನಾಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಶರತ್ ಅಡ್ಕಾರು, ನಿರ್ಣಾಯಕ ಮಂಡಳಿ ಅಧ್ಯಕ್ಷ ಮಾಯಿಲಪ್ಪ, ಸಂಚಾಲಕರಾದ ನಟರಾಜ, ಸಂದೀಪ್ ಪಲ್ಲೋಡಿ ಉಪಸ್ಥಿತರಿದ್ದರು.

ಕೋಶಾಧಿಕಾರಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಸುಧಾಕರ ರೈ ಬಾಳಿಲ ಧನ್ಯವಾದ ಮಾಡಿದರು. ಕೆ.ಟಿ. ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ:

ಗೌರವಾಧ್ಯಕ್ಷರಾಗಿ ಎನ್. ಎ. ರಾಮಚಂದ್ರ, ಅಧ್ಯಕ್ಷರಾಗಿ ಬಿ.ಕೆ. ಮಾಧವ, ಉಪಾಧ್ಯಕ್ಷರಾಗಿ ಕೆ.ಎಸ್. ಗೋಪಾಲಕೃಷ್ಣ ಕರೋಡಿ, ಶರತ್ ಅಡ್ಕಾರ್, ಪ್ರಧಾನ ಕಾರ್ಯದರ್ಶಿಯಾಗಿ ಕೆ. ಟಿ.ವಿಶ್ವನಾಥ್, ಜತೆ ಕಾರ್ಯದರ್ಶಿಯಾಗಿ ಹರಿಪ್ರಕಾಶ್ ಅಡ್ಕಾರ್, ಕೋಶಾಧಿಕಾರಿಯಾಗಿ ಸುಧಾಕರ ರೈ ಬಾಳಿಲ, ಸಂಘಟನಾ ಕಾರ್ಯದರ್ಶಿಯಾಗಿ ಬಶೀರ್ ಆರ್ ಬಿ., ಹರ್ಷಿತ್, ನಿರ್ದೇಶಕರುಗಳಾಗಿ ದೊಡ್ಡಣ್ಣ ಬರೆಮೇಲು, ಎ.ಸಿ. ವಸಂತ, ರವಿ ಪ್ರಕಾಶ್, ಸತೀಶ್ ಕೆ.ಜಿ., ಹಮೀದ್ ಕೊಳಂಜಿಕೋಡಿ, ರಾಧಾಕೃಷ್ಣ ರೈ ಬೂಡು, ಮಹಮ್ಮದ್ ನಾಸೀರ್, ಮಹಾಪೋಷಕಾಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ, ಪೋಷಕಾಧ್ಯಕ್ಷರಾಗಿ ಅಕ್ಷಯ್ ಕುರುಂಜಿ, ಗೌರವ ಸಲಹೆಗಾರರಾಗಿ ಸುಧಾಕರ ರೈ ಪಿ,ಬಿ., ಶಿವರಾಮ ಏನೆಕಲ್, ಎಸ್ ಸಂಶುದ್ದೀನ್, ಎನ್. ಜಯಪ್ರಕಾಶ್ ರೈ, ಕೆ.ಎಂ. ಮುಸ್ತಫಾ ಆಯ್ಕೆಯಾದರು.

ನಿರ್ಣಾಯಕ ಮಂಡಳಿಯ ಪದಾಧಿಕಾರಿಗಳು :

ಅಧ್ಯಕ್ಷರಾಗಿ ಮಾಯಿಲಪ್ಪ ಕೆ., ಸಂಚಾಲಕರಾಗಿ ನಟರಾಜ ಎಂ.ಎಸ್., ಸಂದೀಪ್ ಪಲ್ಲೋಡಿ, ಸದಸ್ಯರುಗಳಾಗಿ ಶಿವರಾಮ ಏನೆಕಲ್ಲು, ದೊಡ್ಡಣ್ಣ ಬರೆಮೇಲು, ಎ.ಸಿ. ವಸಂತ, ವಿಶ್ವನಾಥ ಕೆ., ಮಂಜುನಾಥ, ವೀರನಾಥ, ರಂಗನಾಥ, ಪದ್ಮನಾಭ ಏನೆಕಲ್, ಉಮೇಶ್, ತೀರ್ಥವರ್ಣ, ಸೀತಾರಾಮ, ವಿನ್ಯಾಸ, ಮಿಥುನ್ ಆಯ್ಕೆಯಾದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

4 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

11 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

11 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

11 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

19 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

20 hours ago