Advertisement

ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ಮಹಾಸಭೆ

Share

ಸುಳ್ಯ: ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್  ಇದರ ವಾರ್ಷಿಕ ಮಹಾಸಭೆ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಅಧ್ಯಕ್ಷರಾಗಿ ಬಿ.ಕೆ. ಮಾಧವ , ಪ್ರಧಾನ ಕಾರ್ಯದರ್ಶಿಯಾಗಿ ಕೆ. ಟಿ.ವಿಶ್ವನಾಥ್ ಆಯ್ಕೆಯಾದರು.

Advertisement
Advertisement
Advertisement
Advertisement

ಸಭೆಯ ಅಧ್ಯಕ್ಷತೆಯನ್ನು ಎನ್.ಎ. ರಾಮಚಂದ್ರ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ.ಟಿ. ವಿಶ್ವನಾಥ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಬಶೀರ್.ಆರ್.ಬಿ. ಲೆಕ್ಕಾಚಾರ ಮಂಡಿಸಿದರು.

Advertisement

ಸಭೆಯನ್ನು ಉದ್ದೇಶಿಸಿ ನಿರ್ಗಮನ ಅಧ್ಯಕ್ಷ ಎನ್.ಎ. ರಾಮಚಂದ್ರ, ನೂತನ ಅಧ್ಯಕ್ಷ ಬಿ.ಕೆ. ಮಾಧವ, ಜಿಲ್ಲಾ ನಿರ್ಣಾಯಕ ಮಂಡಳಿ ಅಧ್ಯಕ್ಷ ಶಿವರಾಮ ಏನೆಕಲ್ ಮಾತನಾಡಿದರು.

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಶರತ್ ಅಡ್ಕಾರು, ನಿರ್ಣಾಯಕ ಮಂಡಳಿ ಅಧ್ಯಕ್ಷ ಮಾಯಿಲಪ್ಪ, ಸಂಚಾಲಕರಾದ ನಟರಾಜ, ಸಂದೀಪ್ ಪಲ್ಲೋಡಿ ಉಪಸ್ಥಿತರಿದ್ದರು.

Advertisement

ಕೋಶಾಧಿಕಾರಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಸುಧಾಕರ ರೈ ಬಾಳಿಲ ಧನ್ಯವಾದ ಮಾಡಿದರು. ಕೆ.ಟಿ. ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

ನೂತನ ಪದಾಧಿಕಾರಿಗಳ ಆಯ್ಕೆ:

Advertisement

ಗೌರವಾಧ್ಯಕ್ಷರಾಗಿ ಎನ್. ಎ. ರಾಮಚಂದ್ರ, ಅಧ್ಯಕ್ಷರಾಗಿ ಬಿ.ಕೆ. ಮಾಧವ, ಉಪಾಧ್ಯಕ್ಷರಾಗಿ ಕೆ.ಎಸ್. ಗೋಪಾಲಕೃಷ್ಣ ಕರೋಡಿ, ಶರತ್ ಅಡ್ಕಾರ್, ಪ್ರಧಾನ ಕಾರ್ಯದರ್ಶಿಯಾಗಿ ಕೆ. ಟಿ.ವಿಶ್ವನಾಥ್, ಜತೆ ಕಾರ್ಯದರ್ಶಿಯಾಗಿ ಹರಿಪ್ರಕಾಶ್ ಅಡ್ಕಾರ್, ಕೋಶಾಧಿಕಾರಿಯಾಗಿ ಸುಧಾಕರ ರೈ ಬಾಳಿಲ, ಸಂಘಟನಾ ಕಾರ್ಯದರ್ಶಿಯಾಗಿ ಬಶೀರ್ ಆರ್ ಬಿ., ಹರ್ಷಿತ್, ನಿರ್ದೇಶಕರುಗಳಾಗಿ ದೊಡ್ಡಣ್ಣ ಬರೆಮೇಲು, ಎ.ಸಿ. ವಸಂತ, ರವಿ ಪ್ರಕಾಶ್, ಸತೀಶ್ ಕೆ.ಜಿ., ಹಮೀದ್ ಕೊಳಂಜಿಕೋಡಿ, ರಾಧಾಕೃಷ್ಣ ರೈ ಬೂಡು, ಮಹಮ್ಮದ್ ನಾಸೀರ್, ಮಹಾಪೋಷಕಾಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ, ಪೋಷಕಾಧ್ಯಕ್ಷರಾಗಿ ಅಕ್ಷಯ್ ಕುರುಂಜಿ, ಗೌರವ ಸಲಹೆಗಾರರಾಗಿ ಸುಧಾಕರ ರೈ ಪಿ,ಬಿ., ಶಿವರಾಮ ಏನೆಕಲ್, ಎಸ್ ಸಂಶುದ್ದೀನ್, ಎನ್. ಜಯಪ್ರಕಾಶ್ ರೈ, ಕೆ.ಎಂ. ಮುಸ್ತಫಾ ಆಯ್ಕೆಯಾದರು.

ನಿರ್ಣಾಯಕ ಮಂಡಳಿಯ ಪದಾಧಿಕಾರಿಗಳು :

Advertisement

ಅಧ್ಯಕ್ಷರಾಗಿ ಮಾಯಿಲಪ್ಪ ಕೆ., ಸಂಚಾಲಕರಾಗಿ ನಟರಾಜ ಎಂ.ಎಸ್., ಸಂದೀಪ್ ಪಲ್ಲೋಡಿ, ಸದಸ್ಯರುಗಳಾಗಿ ಶಿವರಾಮ ಏನೆಕಲ್ಲು, ದೊಡ್ಡಣ್ಣ ಬರೆಮೇಲು, ಎ.ಸಿ. ವಸಂತ, ವಿಶ್ವನಾಥ ಕೆ., ಮಂಜುನಾಥ, ವೀರನಾಥ, ರಂಗನಾಥ, ಪದ್ಮನಾಭ ಏನೆಕಲ್, ಉಮೇಶ್, ತೀರ್ಥವರ್ಣ, ಸೀತಾರಾಮ, ವಿನ್ಯಾಸ, ಮಿಥುನ್ ಆಯ್ಕೆಯಾದರು.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

4 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

4 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

4 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

13 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

13 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

14 hours ago