Advertisement
ಸುದ್ದಿಗಳು

ಅಮೇರಿಕ ನಿರ್ಮಿತ 8 ಅಪಾಚೆ ಯುದ್ಧವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ

Share

ನವದೆಹಲಿ: ಅಮೆರಿಕ ನಿರ್ಮಿತ 8 ಅಪಾಚೆ ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳು ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಿದೆ. ಪಠಾನ್​ಕೋಟ್​ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಾಯುಪಡೆ ಮುಖ್ಯಸ್ಥ ಏರ್​ಚೀಫ್​ ಮಾರ್ಷಲ್​ ಬಿ.ಎಸ್​. ಧನೋವಾ ಹೆಲಿಕಾಪ್ಟರ್​ಗಳನ್ನು ಬರಮಾಡಿಕೊಂಡರು.

ಭಾರತದ ವಾಯುಪಡೆಯ ಆಧುನೀಕರಣ ಯೋಜನೆಗಳ ಭಾಗವಾಗಿ ಯುಎಸ್ ನಿರ್ಮಿತ ಅಪಾಚೆ ಎಎಚ್ -64 ಇ ಹೆಲಿಕಾಪ್ಟರ್‌ಗಳನ್ನು ಸೇರ್ಪಡೆ ಮಾಡಲಾಗಿದೆ.
ಒಟ್ಟು 22 ಅಪಾಚೆ ಯುದ್ಧಹೆಲಿಕಾಪ್ಟರ್​ಗಳನ್ನು ಖರೀದಿಸಲಾಗುತ್ತಿದೆ. ಇನ್ನುಳಿದ ಹೆಲಿಕಾಪ್ಟರ್​ಗಳು ಕಂತಿನಲ್ಲಿ ಬರಲಿದ್ದು, ಹಂತಹಂತವಾಗಿ ಅವನ್ನು ಸೇವೆಗೆ ಸೇರ್ಪಡೆಗೊಳಿಸಿಕೊಳ್ಳಲಾಗುವುದು. ವಾಯುಪಡೆ ಹಿಂದೆಯೂ ಯುದ್ಧಹೆಲಿಕಾಪ್ಟರ್​ಗಳನ್ನು ಹೊಂದಿತ್ತು. ಆದರೆ ಅಪಾಚೆ ಯುದ್ಧ ಹೆಲಿಕಾಪ್ಟರ್​ಗಳು ಹೆಚ್ಚಿನ ನಿಖರತೆಯೊಂದಿಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿವೆ ಎಂದು ವಾಯಪಡೆಯ ವಕ್ತಾರರು ಹೇಳಿದ್ದಾರೆ. ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳು ವಿಶ್ವದಲ್ಲಿ ಸದ್ಯ ಲಭ್ಯ ಇರುವ ಅತ್ಯಾಧುನಿಕ ಯುದ್ಧ ಹೆಲಿಕಾಪ್ಟರ್​ಗಳಾಗಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 hour ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

9 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

16 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

23 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago