Advertisement
Share

ನನ್ನಮ್ಮ ಹೊತ್ತುಕೊಂಡಿದ್ದಾಳೆ ಕನಸುಗಳನ್ನು
ಹಿಡಿಯಲ್ಲಿ ಹಿಡಿಯದಷ್ಟು
ಹತ್ತಬಹುದು ಗಿರಿ ಶಿಖರಗಳನ್ನು
ಈಕೆಯ ಕನಸುಗಳಿವೆ ಹತ್ತಿ ಮುಗಿಯದಷ್ಟು..

Advertisement
Advertisement
Advertisement
Advertisement

ಬಡತನದ ಬೆವರಿನ ಹನಿಯೂ
ಪ್ರತಿ ನರನಾಡಿಗಳಲ್ಲೂ ಅರಗಿಸಲು
ಸಾಧ್ಯವಿಲ್ಲದ ನೋವು – ದುಃಖಗಲ್ಲೂ
ಕೊಟ್ಟಿದ್ದಾಳೆ ಭವಿಷ್ಯದ ಹೊಸ ಕನಸುಗಳನ್ನು..

Advertisement

ನನಸಾಗುವ ಹಾದಿಯಲ್ಲಿತ್ತು
ಆ ಕನಸುಗಳ ಗುಚ್ಛ
ತನ್ನಾಸೆಗಳ ಬದಿಗೊತ್ತಿ
ದುಡಿದಳು ನಿತ್ಯ ನಿರ್ಮಲೆಯಾಗಿ..

ಬತ್ತದಷ್ಟು ಬಯಕೆಗಳಿತ್ತು ಆ
ಕನಸುಗಳಲ್ಲಿ..ತಾನು ಮನಗಳಲ್ಲೂ
ಎಲ್ಲವನ್ನೂ ಅದುಮಿಟ್ಟಳು
ತನ್ನಂತರಂಗದ ಆಂತರ್ಯದಲ್ಲಿ..

Advertisement

ತನಗಾಗಿ ಹಿಗ್ಗಲ್ಲಿಲ್ಲ ಜಗ್ಗಲಿಲ್ಲ
ಹಿಗ್ಗಿದಳು ಕುಗ್ಗಿದಳು..ತನ್ನವರಿಗಾಗಿ
ಉಸಿರುಗಟ್ಟಿ ದುಡಿದಳು , ಶ್ರಮಿಸಿದಳು
ಎಂದೆಂದಿಗೂ ತನ್ನ ಕರುಳ ಬಳ್ಳಿಗಾಗಿ..

ಎಡೆಬಿಡದ ಕರ್ಮ , ಕ್ಲಿಷ್ಟ ಯಾತನೆಗಳ ಉದ್ದಕ್ಕೂ
ಬೀಳಲಿಲ್ಲ ಬದುಕ ಬಂಡಿ
ಕಣ್ಣುಗಳಲ್ಲಿತ್ತು ಕಾತುರಗಳ ಛಾಯೆ
ಕಾಯುತ್ತಿದ್ದಳು ಚೈತ್ರದ ಕ್ಷಣಕ್ಕಾಗಿ

Advertisement

ತುಂಬಿ ಹೋಗಿತ್ತು ಜೀವ , ಬದುಕು , ಉಸಿರು
ಎಲ್ಲವೂ ಒಂದೇ ಆಗಿತ್ತು
ಹೃದಯ – ಕಣ್ಣುಗಳೆರಡೂ ಬಯಸಿತ್ತು
ಕರುಳ ಕುಡಿಯ ಕನಸುಗಳ ಅಸ್ತಿತ್ವವನ್ನು..

# ನಯನ.ಜಿ.ಎಸ್. , ಕೋಟೆ ಮುಂಡುಗಾರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

12 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

16 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

16 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

17 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago