ನವದೆಹಲಿ: ರಾಮಜನ್ಮಭೂಮಿ, ಬಾಬ್ರಿ ಮಸೀದಿ ಕುರಿತು ತೀರ್ಪು ಸುಪ್ರೀಂಕೋರ್ಟ್ನಿಂದ ಇಂದು ಹೊರಬೀಳಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಯೋಧ್ಯೆಯ ಪ್ರದೇಶದಲ್ಲಿ ಶಾಂತ ಸ್ಥಿತಿ ಇದ್ದು , ಭಕ್ತಾದಿಗಳು ಎಂದಿನಂತೆ ಓಡಾಟ ನಡೆಸುತ್ತಿದ್ದಾರೆ ಎಂದು ವಾಹಿನಿಗಳು ವರದಿ ಮಾಡಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…