ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…