ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…