ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…