ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…