ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…