ಮಂಗಳೂರು/ಸುಳ್ಯ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನಲೆಯಲ್ಲಿ ದೇಶದೆಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದೇಶದ ಎಲ್ಲಾ ಜನರು ಶಾಂತಿ ಕಾಪಾಡಲು ಮಠಾಧೀಶರುಗಳು, ಮುಸ್ಲಿಂ ಧಾರ್ಮಿಕ ಮುಖಂಡರು ಸೇರಿದಂತೆ ಪ್ರಮುಖರು ಕರೆ ನೀಡಿದ್ದಾರೆ. ಇದರ ಜೊತೆಗೆ ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಎಚ್ಚರಿಕೆ ವಹಿಸಲು ಮನವಿ ಮಾಡಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡುವುದು ಹಾಗೂ ಅನಧಿಕೃತವಾದ ಮಾಹಿತಿಯನ್ನು ಹರಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಿದ್ದಾರೆ ಪೊಲೀಸರು. ಹೀಗಾಗಿ ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಎಡ್ಮಿನ್ ಗಳು ಪೋಸ್ಟ್ ಕಡೆಗೆ ನಿಗಾ ಇಡಲು ಸೂಚನೆಯನ್ನು ಪೊಲೀಸರು ನೀಡಿದ್ದಾರೆ.
ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…