ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ದೇಶದ ಹಲವು ಕಡೆ ಇಂಟರ್ನೆಟ್ ಹಾಗೂ ಮೊಬೈಲ್ ಸಿಗ್ನಲ್ ಸಂಜೆಯವರೆಗೆ ಸ್ಥಗಿತ ಮಾಡಲಾಗಿದೆ. ಆಗ್ರಾ, ಅಲಿಗಢ, ಉತ್ತರ ಪ್ರದೇಶ,ಲಕ್ನೋ ಸೇರಿದಂತೆ ಸೂಕ್ಷ್ಮ ನಗರಗಳಲ್ಲಿ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತಿದೆ. ಜೊತೆಗೆ ಮಾಧ್ಯಮಗಳಿಗೂ ಸೂಚನೆ ನೀಡಲಾಗಿದ್ದು ಅನಗತ್ಯವಾಗಿ ಪ್ರಚೋದನಾತ್ಮಕ ಸಂಗತಿಗಳನ್ನು ಪ್ರಸಾರ ಮಾಡದಂತೆಯೂ ಸೂಚನೆ ನೀಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel