ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ದೇಶದ ಹಲವು ಕಡೆ ಇಂಟರ್ನೆಟ್ ಹಾಗೂ ಮೊಬೈಲ್ ಸಿಗ್ನಲ್ ಸಂಜೆಯವರೆಗೆ ಸ್ಥಗಿತ ಮಾಡಲಾಗಿದೆ. ಆಗ್ರಾ, ಅಲಿಗಢ, ಉತ್ತರ ಪ್ರದೇಶ,ಲಕ್ನೋ ಸೇರಿದಂತೆ ಸೂಕ್ಷ್ಮ ನಗರಗಳಲ್ಲಿ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತಿದೆ. ಜೊತೆಗೆ ಮಾಧ್ಯಮಗಳಿಗೂ ಸೂಚನೆ ನೀಡಲಾಗಿದ್ದು ಅನಗತ್ಯವಾಗಿ ಪ್ರಚೋದನಾತ್ಮಕ ಸಂಗತಿಗಳನ್ನು ಪ್ರಸಾರ ಮಾಡದಂತೆಯೂ ಸೂಚನೆ ನೀಡಲಾಗಿದೆ.
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…