ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ದೇಶದ ಹಲವು ಕಡೆ ಇಂಟರ್ನೆಟ್ ಹಾಗೂ ಮೊಬೈಲ್ ಸಿಗ್ನಲ್ ಸಂಜೆಯವರೆಗೆ ಸ್ಥಗಿತ ಮಾಡಲಾಗಿದೆ. ಆಗ್ರಾ, ಅಲಿಗಢ, ಉತ್ತರ ಪ್ರದೇಶ,ಲಕ್ನೋ ಸೇರಿದಂತೆ ಸೂಕ್ಷ್ಮ ನಗರಗಳಲ್ಲಿ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತಿದೆ. ಜೊತೆಗೆ ಮಾಧ್ಯಮಗಳಿಗೂ ಸೂಚನೆ ನೀಡಲಾಗಿದ್ದು ಅನಗತ್ಯವಾಗಿ ಪ್ರಚೋದನಾತ್ಮಕ ಸಂಗತಿಗಳನ್ನು ಪ್ರಸಾರ ಮಾಡದಂತೆಯೂ ಸೂಚನೆ ನೀಡಲಾಗಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…