ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಆರಂಭವಾದ ಜಾತ್ರೋತ್ಸವದ ಎರಡನೇ ದಿನವಾದ ಬುಧವಾರ ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿದ ಬಳಿಕ ಪ್ರಸಾದ ವಿತರಣೆ ನಡೆಯಿತು.
ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಿತು. ಭಾರೀ ಜನಸ್ತೋಮ ಜಾತ್ರೋತ್ಸವಕ್ಕೆ ಆಗಮಿಸಿದ್ದರು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…