ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ಮಂಗಳವಾರ ಆರಂಭವಾದ ಜಾತ್ರೋತ್ಸವದ ಎರಡನೇ ದಿನವಾದ ಬುಧವಾರ ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿದ ಬಳಿಕ ಪ್ರಸಾದ ವಿತರಣೆ ನಡೆಯಿತು.
ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮ ನಡೆಯಿತು. ಭಾರೀ ಜನಸ್ತೋಮ ಜಾತ್ರೋತ್ಸವಕ್ಕೆ ಆಗಮಿಸಿದ್ದರು.
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…