Advertisement
ಸುದ್ದಿಗಳು

ಅಯ್ಯನಕಟ್ಟೆ ಅಣಿಯಾಗುತ್ತಿದೆ ‘ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ’

Share

ಸುಳ್ಯ:  ಅಯ್ಯನಕಟ್ಟೆ ಪರಿಸರ ಶೃಂಗಾರಗೊಂಡು ಜಾತ್ರೋತ್ಸವಕ್ಕೆ ಅಣಿಯಾಗುತ್ತಿದೆ.

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.25 ರಿಂದ ಜ. 27 ರ ತನಕ ಹಾಗೂ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಯು ಜ. 27 ರಿಂದ ಜ. 30ರ ತನಕ ಜರಗಲಿದೆ. ಈ ಪ್ರಯುಕ್ತ ಸಿದ್ಧತೆಗಳು ಅಂತಿಮ ಹಂತದಲ್ಲಿದೆ. ಪ್ರದೇಶದಲ್ಲೆಲ್ಲ ತಳಿರು ತೋರಣ, ಕೇಸರಿ ವರ್ಣದ ಬ್ಯಾನರ್, ಬಂಟಿಂಗ್ಸ್, ರಾರಾಜಿಸುತ್ತಿದೆ. ಆಕರ್ಷಕ ದ್ವಾರಗಳು, ರಸ್ತೆ ಬದಿಯಲ್ಲಿನ ಅಲಂಕಾರಗಳು ಕೈ ಬೀಸಿ ಕರೆಯುತಿದೆ. ಬ್ರಹ್ಮಕಲಶೋತ್ಸವಕ್ಕೆ ಮತ್ತು ಜಾತ್ರೋತ್ಸವದ ಸಿದ್ಧತೆಗೆ ಕಳಂಜ, ಬಾಳಿಲ, ಮುಪ್ಪೇರ್ಯ ಗ್ರಾಮದ ಜನರು ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ.

ಶ್ರಮದಾನದ ಮೂಲಕ ಸಿದ್ಧತೆಗೆ ಅಂತಿಮ ಸ್ಪರ್ಶ ನೀಡಲಾಗಿದೆ. ನಾಡಿಗೆಲ್ಲ ಆಮಂತ್ರಣ ಪತ್ರಿಕೆ ಹಂಚಲಾಗಿದೆ. ಒಟ್ಟಿನಲ್ಲಿ ವಾರಗಳ ಕಾಲ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ವೈಭವದ ಜಾತ್ರೆಗೆ ಊರಿಗೆ ಊರೇ ಸಿದ್ಧಗೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

6 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

11 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

24 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago