Advertisement
ಸುದ್ದಿಗಳು

ಅಯ್ಯನಕಟ್ಟೆ ಅಣಿಯಾಗುತ್ತಿದೆ ‘ಅಯ್ಯನಕಟ್ಟೆ ಜಾತ್ರೋತ್ಸವಕ್ಕೆ’

Share

ಸುಳ್ಯ:  ಅಯ್ಯನಕಟ್ಟೆ ಪರಿಸರ ಶೃಂಗಾರಗೊಂಡು ಜಾತ್ರೋತ್ಸವಕ್ಕೆ ಅಣಿಯಾಗುತ್ತಿದೆ.

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.25 ರಿಂದ ಜ. 27 ರ ತನಕ ಹಾಗೂ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಯು ಜ. 27 ರಿಂದ ಜ. 30ರ ತನಕ ಜರಗಲಿದೆ. ಈ ಪ್ರಯುಕ್ತ ಸಿದ್ಧತೆಗಳು ಅಂತಿಮ ಹಂತದಲ್ಲಿದೆ. ಪ್ರದೇಶದಲ್ಲೆಲ್ಲ ತಳಿರು ತೋರಣ, ಕೇಸರಿ ವರ್ಣದ ಬ್ಯಾನರ್, ಬಂಟಿಂಗ್ಸ್, ರಾರಾಜಿಸುತ್ತಿದೆ. ಆಕರ್ಷಕ ದ್ವಾರಗಳು, ರಸ್ತೆ ಬದಿಯಲ್ಲಿನ ಅಲಂಕಾರಗಳು ಕೈ ಬೀಸಿ ಕರೆಯುತಿದೆ. ಬ್ರಹ್ಮಕಲಶೋತ್ಸವಕ್ಕೆ ಮತ್ತು ಜಾತ್ರೋತ್ಸವದ ಸಿದ್ಧತೆಗೆ ಕಳಂಜ, ಬಾಳಿಲ, ಮುಪ್ಪೇರ್ಯ ಗ್ರಾಮದ ಜನರು ಹಗಲಿರುಳೆನ್ನದೆ ದುಡಿಯುತ್ತಿದ್ದಾರೆ.

ಶ್ರಮದಾನದ ಮೂಲಕ ಸಿದ್ಧತೆಗೆ ಅಂತಿಮ ಸ್ಪರ್ಶ ನೀಡಲಾಗಿದೆ. ನಾಡಿಗೆಲ್ಲ ಆಮಂತ್ರಣ ಪತ್ರಿಕೆ ಹಂಚಲಾಗಿದೆ. ಒಟ್ಟಿನಲ್ಲಿ ವಾರಗಳ ಕಾಲ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ವೈಭವದ ಜಾತ್ರೆಗೆ ಊರಿಗೆ ಊರೇ ಸಿದ್ಧಗೊಂಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

9 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

18 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

18 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

18 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago