ಅಯ್ಯನಕಟ್ಟೆ ಉಳ್ಳಾಕುಲು ಸಪರಿವಾರ ದೈವಸ್ಥಾನ ಬ್ರಹ್ಮ ಕಲಶ- ತಂತ್ರಿಗಳಿಗೆ ಸ್ವಾಗತ

January 25, 2020
1:41 PM

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಸಪರಿವಾರ ದೈವಸ್ಥಾನದ ಬ್ರಹ್ಮ ಕಲಶೋತ್ಸವ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವವು ಜ. 25 ರಿಂದ 30 ರ ತನಕ ಜರಗಲಿದ್ದು, ಜ. 25 ರಂದು ಬೆಳಿಗ್ಗೆ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಗಮಿಸಿದರು. ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಪ್ರಮುಖರು ಸೇರಿ ತಂತ್ರಿಗಳನ್ನು ಸ್ವಾಗತಿಸಿದರು.

Advertisement

 

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆದ್ಲ ನರಸಿಂಹ ಭಟ್,  ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಶ್ರೀ ಉಳ್ಳಾಕುಲು ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಆಡಳಿತ ಸಮಿತಿ ವಿಶ್ವಸ್ಥರಾದ ತಂಟೆಪ್ಪಾಡಿ ಲಿಂಗಪ್ಪ ಗೌಡ, ಜಗನ್ನಾಥ ರೈ ಕಳಂಜಗುತ್ತು, ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್, ಆಡಳಿತ ಸಮಿತಿ ಕೋಶಾಧಿಕಾರಿ ಗಣೇಶ್ ಮುದ್ದಾಜೆ, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯದರ್ಶಿ ಚಿದಾನಂದ ಗೌಡ ಬಾಳಿಲ, ಉಪಾಧ್ಯಕ್ಷ ರುಕ್ಮಯ್ಯ ಗೌಡ ಕಳಂಜ, ಸಂಚಾಲಕ ರಾಮಚಂದ್ರ ರಾವ್ ಸೇರಿದಂತೆ ಸಮಿತಿಗಳ ಸಂಚಾಲಕರು, ಸದಸ್ಯರು, ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?
July 13, 2025
2:14 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group